ಕಾಪು: ಕಾಪು ಪುರಸಭೆ ವ್ಯಾಪ್ತಿ ಹಾಗೂ ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಅವರು, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಆದ್ಯತೆಯ ಮೇರೆಗೆ ಮನೆ ನಿವೇಶನ ಮತ್ತು ಅನುದಾನ ಮಂಜೂರಾತಿ ಪತ್ರ ನೀಡಲಾಗಿದೆ. ದಿವ್ಯಾಂಗರ ಸಮಸ್ಯೆಗೆ ಸ್ಪಂಧಿಸಿ ಸಹಕಾರ ನೀಡಲಾಗುತ್ತಿದೆ. ಇದಕ್ಕಾಗಿ ಪುರಸಭೆಯ ಮೀಸಲು ಹಣವನ್ನು ಬಳಸಿಕೊಳ್ಳಲಾಗುತ್ತಿದ್ದು ಆದ್ಯತೆಯ ಮೇರೆಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದರು.
ಕಾಪು ಪುರಸಭೆಗೆ ನಗರೋತ್ಥಾನ ಯೋಜನೆಯಡಿ 10 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದೆ. 56 ಕೋಟಿ ರೂಪಾಯಿ ವೆಚ್ಚದಲ್ಲಿ ಕುರ್ಕಾಲು ಡ್ಯಾಂನಿಂದ ಕಾಪು ನಗರಕ್ಕೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಬೆಳಪು ಅತ್ಯಾಧುನಿಕ ವಿಜ್ಞಾನ ತಂತ್ರಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ 15 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಪು ಕ್ಷೇತ್ರದ ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…