ಕಾಪು: ಬಂಟರ ಸಂಘದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಮೋಸ ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗಬಂಧನ ವಿಧಿಸಲಾಗಿದೆ.
ಫೆ.5 ಬುಧವಾರದಂದು ಸಂಜೆ ನಳಿನ್ ಕುಮಾರ್ ರೈ (56), ಗುರುದತ್ (48), ಮಾಲಿನಿ (49) ಹಾಗೂ ರೇಷ್ಮಾ (30) ಎಂಬವರು ಬಂಟರ ಮಾತೃ ಸಂಘದ ಹೆಸರು ಹೇಳಿಕೊಂಡು ಕೊಪ್ಪಲಂಗಡಿಯ ಗುಲಾಬಿ ಶೆಡ್ತಿ(70) ಎಂಬವರ ಮನೆಗೆ ಬಂದು, ಬಂಟರ ಮಿತ್ರ ಪತ್ರಿಕೆ ಬಗ್ಗೆ ಹಣ ನೀಡಬೇಕೆಂದು ಹೇಳಿದ್ದರು. ಅದರಂತೆ ಗುಲಾಬಿ ಶೆಡ್ತಿ 500 ರೂ ಹಾಗೂ ಮನೆಯ ಸಮೀಪದ ಪ್ರತಿಮಾ ಶೆಟ್ಟಿ 3000 ರೂ. ನೀಡಿದ್ದಾರೆ.
ಈ ವಿಚಾರವಾಗಿ ಬಂಟರ ಸಂಘದಲ್ಲಿ ವಿಚಾರಿಸಿದಾಗ ಸಂಘದ ವತಿಯಿಂದ ಯಾವುದೇ ಹಣ ವಸೂಲಿ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹೀಗೆ ಆರೋಪಿಗಳು ಬಂಟರ ಸಂಘದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಮೋಸಮಾಡಿರುವುದಾಗಿ ಗುಲಾಬಿ ಶೆಡ್ತಿ ದೂರಿನಲ್ಲಿ ತಿಳಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…