ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ನಾಳೆ ಆಚರಿಸುತ್ತಿರುವ ಈದುಲ್ ಅದ್ಹಾ ಹಬ್ಬದಂದು ಕುರ್ಬಾನಿ ಮಾಡಲು, ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಡದ ಅದ್ಯಕ್ಷರಾದ ಶರ್ಫುಧ್ದೀನ್ ಶೇಖ್ ಇವರ ನೇತ್ರತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತಕರ ಘಟಕದ ಉಪಾದಾಕ್ಷರಾದ ಹಮೀದ್ ಯೂಸುಫ್,ಯೂತ್ ಕಾಂಗ್ರಸ್ ಅದ್ಯಕ್ಷರಾದ ರಮೀಜ್ ಹುಸ್ಯೆನ್,ಜಿಲ್ಲಾ ಕಾಂಗ್ರೆಸ್ ಮೀನುಗಾರರ ವೇದಿಕೆಯ ಅದ್ಯಕ್ಷರಾದ ರಾಜೇಶ್ ಮೆಂಡನ್,ಹಿಂದುಳಿದ ವರ್ಗದ ಅದ್ಯಕ್ಷರಾದ ದೀಪಕ್ ಕುಮಾರ್, ಅಲ್ಪಸಂಖ್ಯಾತರ ಉಪಾದ್ಯಕ್ಷರಾದ ನಸೀರ್ ಕಾಪು, ಮಜೂರು ಗ್ರಾಮೀಣ ಕಾಂಗ್ರೆಸ್ ಅದ್ಯಕ್ಷರಾದ ನಾಗಭೂಷಣ್ ರಾವ್ ,ಯುವ ಕಾಂಗ್ರೆಸ್ ಉಪಾದ್ಯಕ್ಷರಾದ ಸುಲಕ್ಷನ್ ಪೂಜಾರಿ,ಕಾಂಗ್ರೆಸ್ ಮುಂಖಡರಾದ ಬಾಷು ಸಾಹೇಬ್,ಉಸ್ಮಾನ್ ಮಲ್ಲಾರ್,ಸಿರಾಜುದ್ದೀನ್,ಅಲ್ ರೆಹಾನ್ ಮಲ್ಲಾರ್ ಇನ್ನಿತರರು ಉಪಸ್ಥಿತರಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…