ಕಾಪು: ಕಾಪು ಪೇಟೆಯ ಒಳಭಾಗದ ಕಾರ್ಪೊರೇಷನ್ ಬ್ಯಾಂಕಿನ ಮುಂಭಾಗದ ಸುವರ್ಣ ಬಾರ್ ಬಳಿಯಲ್ಲಿದ್ದ ಬಹುವರ್ಷದ ಮರವೊಂದನ್ನು ಕಡಿದು ಹಾಕಿದ ಘಟನೆ ಸೋಮವಾರ ನಡೆದಿದೆ.
ಸಾವಿರಾರು ಹಕ್ಕಿಗಳು ವಾಸವಾಗಿದ್ದ ಈ ಮರವನ್ನು ಸೋಮವಾರ ಕಡಿದು ಹಾಕಿದ್ದಾರೆ.
ಈ ಮರದಲ್ಲಿ ಸಾವಿರಾರು ಹಕ್ಕಿಗಳು ವಾಸವಾಗಿದ್ದು ಹಕ್ಕಿಗಳ ಪಿಕ್ಕೆಗಳು ನೆಲಕ್ಕೆ ಬಿದ್ದು ಬಾರ್ ಗೆ ಬರುವ ಗಿರಾಕಿಗಳಿಗೆ ತೊಂದರೆಯಾಗುವ ದೃಷ್ಟಿಯಿಂದ ಮರವನ್ನು ಕಡಿಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಬಾರ್ ನಿರ್ಮಾಣವಾಗುವ ಮುನ್ನವೆ ಇದ್ದ ಈ ಮರವು ಸದ್ಯ ಸಾವಿರಾರು ಹಕ್ಕಿಗಳಿಗೆ ವಾಸಸ್ಥಾನ ಮತ್ತು ನೂರಾರು ಗೂಡುಗಳಿದ್ದವು ಜತೆಗೆ ಅದರಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಹೊರಬರುವ ಮೊಟ್ಟೆಯೊಳಗಿನ ಮರಿಗಳಿದ್ದವು.
ಆದರೇ ಬಾರ್ ಗೆ ಬರುವ ಗಿರಾಕಿಗಳಿಗೆ ತೊಂದರೆಯಾಗುತ್ತೆಂಬ ದೃಷ್ಟಿಯಿಂದ ಈ ಮರವನ್ನು ಕಡಿದು ಹಾಕಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯ ಅಕ್ರೋಶ ಹೊರಹಾಕಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…