ಕಾಪು: ಕಾಪು ಬಿಜೆಪಿಗೆ ನೂತನ ಸಾರಥಿಯಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಅವರನ್ನು ನೂತನ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ಅವರು ನೇಮಕ ಮಾಡಿದ್ದಾರೆ.
ಹಲವಾರು ದಿನಗಳಿಂದ ಗೊಂದಲಕ್ಕೆ ಕಾರಣವಾಗಿದ್ದ ಕ್ಷೇತ್ರಧ್ಯಾಕ್ಷ ಆಯ್ಕೆ ಪ್ರಕ್ರಿಯೆ ಇಂದಿಗೆ ಮುಗಿದಿದ್ದು , ಬೈಂದೂರು ದೀಪಕ್ ಕುಮಾರ್ ಶೆಟ್ಟಿ ಕುಂದಾಪುರ ಸುರೇಶ್ ಶೆಟ್ಟಿ ಬಿಜಾಡಿ ಉಡುಪಿ ಗ್ರಾಮಂತರ ರಾಜೀವಕುಲಾಲ್ ಉಡುಪಿ ನಗರ ದಿನೇಶ್ ಅಮೀನ್ ಕಾರ್ಕಳಮಂಡಲ ಅಧ್ಯಕ್ಷರಾಗಿ ನವೀನ್ ನಾಯಕ್ ನೇಮಕಗೊಂಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…