ಕಾಪು: ಕಾಪು ಬಿಜೆಪಿಗೆ ನೂತನ ಸಾರಥಿಯಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಅವರನ್ನು ನೂತನ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ಅವರು ನೇಮಕ ಮಾಡಿದ್ದಾರೆ.
ಹಲವಾರು ದಿನಗಳಿಂದ ಗೊಂದಲಕ್ಕೆ ಕಾರಣವಾಗಿದ್ದ ಕ್ಷೇತ್ರಧ್ಯಾಕ್ಷ ಆಯ್ಕೆ ಪ್ರಕ್ರಿಯೆ ಇಂದಿಗೆ ಮುಗಿದಿದ್ದು , ಬೈಂದೂರು ದೀಪಕ್ ಕುಮಾರ್ ಶೆಟ್ಟಿ ಕುಂದಾಪುರ ಸುರೇಶ್ ಶೆಟ್ಟಿ ಬಿಜಾಡಿ ಉಡುಪಿ ಗ್ರಾಮಂತರ ರಾಜೀವಕುಲಾಲ್ ಉಡುಪಿ ನಗರ ದಿನೇಶ್ ಅಮೀನ್ ಕಾರ್ಕಳಮಂಡಲ ಅಧ್ಯಕ್ಷರಾಗಿ ನವೀನ್ ನಾಯಕ್ ನೇಮಕಗೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…