Featured

ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಪರ ಸ್ವಯಂ ಸೇವಕರಾದ ನೂರಾರು ಸಾಫ್ಟ್‌ವೇರ್ ಉದ್ಯೋಗಿಗಳು: vishwanews24

ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಪರ ಸ್ವಯಂ ಸೇವಕರಾದ ನೂರಾರು ಸಾಫ್ಟ್‌ವೇರ್ ಉದ್ಯೋಗಿಗಳು

ಬೆಂಗಳೂರು: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಪರ ಮತಯಾಚನೆಗಾಗಿ ಉದ್ಯೋಗ ‌ನಿಮಿತ್ತ ಬೆಂಗಳೂರು ಭಾಗದಲ್ಲಿ ನೆಲೆಸಿರುವ ನೂರಾರು ಯುವಕ ಯುವತಿಯರು ಕಾಪು‌ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ಸ್ವಯಂಸೇವಕರಂತೆ ಫೀಲ್ಡಿಗಿಳಿದು ಕಳೆದೆರಡು ದಿನಗಳಿಂದ ಮತಯಾಚನೆ ನಡೆಸಿದರು.

ಈ ವಿಚಾರವಾಗಿ ಮಾತಾನಾಡಿದ ಧೀರಜ್ ಕುಂದರ್ ” ನಾವೆಲ್ಲರೂ ಉದ್ಯೋಗ ‌ನಿಮಿತ್ತವಾಗಿ ಮನೆ‌ಕುಟುಂಬ ಬಿಟ್ಟು ದೂರದ ಬೆಂಗಳೂರಿನಲ್ಲಿ ಕೆಲಸಕ್ಕಾಗಿ ಬಂದಿದ್ದೇವೆ ಇದುವರೆಗೆ ಉಡುಪಿ ಮಂಗಳೂರು ಭಾಗದಲ್ಲಿ ಯಾವುದೇ ಸಾಫ್ಟ್‌ವೇರ್ ಕಂಪನಿಗಳು ಬಂದಿಲ್ಲ ಆದರೆ ಈ ಬಾರಿ ನಮಗೆ ಕಾಪುವಿನಲ್ಲಿ ವಿಶ್ವಾಸವಿದೆ ಹೊಸತನದ ರಾಜಕೀಯದೊಂದಿಗೆ ನವನಾಯಕ ಸೃಷ್ಟಿಯಾಗುವ ಮುಖೇನ ನಾವೆಲ್ಲರೂ ನಮ್ಮ ಊರಿನಲ್ಲಿಯೇ ಕೆಲಸ ಮಾಡಲು ಸಾಧ್ಯವಿದೆ ಹೊಸ ಕಂಪೆನಿಗಳ ಸ್ಟಾರ್್ಟ ಆಪ್ಪ್ ಆಗಲಿಲದೆ ಎಂಬುದು ಆ ಉದ್ದೇಶದಿಂದ ನೂರ ಇಪತ್ತೈದು ಮಂದಿ ಯುವಕರು ಸ್ವಯಂಕೃತವಾಗಿ ಬಿಜೆಪಿ ಅಭ್ಯರ್ಥಿ ಸುರೆಶಣ್ಣನ ಪರ ಮತಯಾಚನೆ ನಡೆಸುತ್ತಿದ್ದೇವೆ.” ಎಂದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

13 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

13 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago