ಬೆಂಗಳೂರು: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಪರ ಮತಯಾಚನೆಗಾಗಿ ಉದ್ಯೋಗ ನಿಮಿತ್ತ ಬೆಂಗಳೂರು ಭಾಗದಲ್ಲಿ ನೆಲೆಸಿರುವ ನೂರಾರು ಯುವಕ ಯುವತಿಯರು ಕಾಪುಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ಸ್ವಯಂಸೇವಕರಂತೆ ಫೀಲ್ಡಿಗಿಳಿದು ಕಳೆದೆರಡು ದಿನಗಳಿಂದ ಮತಯಾಚನೆ ನಡೆಸಿದರು.
ಈ ವಿಚಾರವಾಗಿ ಮಾತಾನಾಡಿದ ಧೀರಜ್ ಕುಂದರ್ ” ನಾವೆಲ್ಲರೂ ಉದ್ಯೋಗ ನಿಮಿತ್ತವಾಗಿ ಮನೆಕುಟುಂಬ ಬಿಟ್ಟು ದೂರದ ಬೆಂಗಳೂರಿನಲ್ಲಿ ಕೆಲಸಕ್ಕಾಗಿ ಬಂದಿದ್ದೇವೆ ಇದುವರೆಗೆ ಉಡುಪಿ ಮಂಗಳೂರು ಭಾಗದಲ್ಲಿ ಯಾವುದೇ ಸಾಫ್ಟ್ವೇರ್ ಕಂಪನಿಗಳು ಬಂದಿಲ್ಲ ಆದರೆ ಈ ಬಾರಿ ನಮಗೆ ಕಾಪುವಿನಲ್ಲಿ ವಿಶ್ವಾಸವಿದೆ ಹೊಸತನದ ರಾಜಕೀಯದೊಂದಿಗೆ ನವನಾಯಕ ಸೃಷ್ಟಿಯಾಗುವ ಮುಖೇನ ನಾವೆಲ್ಲರೂ ನಮ್ಮ ಊರಿನಲ್ಲಿಯೇ ಕೆಲಸ ಮಾಡಲು ಸಾಧ್ಯವಿದೆ ಹೊಸ ಕಂಪೆನಿಗಳ ಸ್ಟಾರ್್ಟ ಆಪ್ಪ್ ಆಗಲಿಲದೆ ಎಂಬುದು ಆ ಉದ್ದೇಶದಿಂದ ನೂರ ಇಪತ್ತೈದು ಮಂದಿ ಯುವಕರು ಸ್ವಯಂಕೃತವಾಗಿ ಬಿಜೆಪಿ ಅಭ್ಯರ್ಥಿ ಸುರೆಶಣ್ಣನ ಪರ ಮತಯಾಚನೆ ನಡೆಸುತ್ತಿದ್ದೇವೆ.” ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…