Featured

ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಪರ ಸ್ವಯಂ ಸೇವಕರಾದ ನೂರಾರು ಸಾಫ್ಟ್‌ವೇರ್ ಉದ್ಯೋಗಿಗಳು: vishwanews24

ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಪರ ಸ್ವಯಂ ಸೇವಕರಾದ ನೂರಾರು ಸಾಫ್ಟ್‌ವೇರ್ ಉದ್ಯೋಗಿಗಳು

ಬೆಂಗಳೂರು: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಪರ ಮತಯಾಚನೆಗಾಗಿ ಉದ್ಯೋಗ ‌ನಿಮಿತ್ತ ಬೆಂಗಳೂರು ಭಾಗದಲ್ಲಿ ನೆಲೆಸಿರುವ ನೂರಾರು ಯುವಕ ಯುವತಿಯರು ಕಾಪು‌ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ಸ್ವಯಂಸೇವಕರಂತೆ ಫೀಲ್ಡಿಗಿಳಿದು ಕಳೆದೆರಡು ದಿನಗಳಿಂದ ಮತಯಾಚನೆ ನಡೆಸಿದರು.

ಈ ವಿಚಾರವಾಗಿ ಮಾತಾನಾಡಿದ ಧೀರಜ್ ಕುಂದರ್ ” ನಾವೆಲ್ಲರೂ ಉದ್ಯೋಗ ‌ನಿಮಿತ್ತವಾಗಿ ಮನೆ‌ಕುಟುಂಬ ಬಿಟ್ಟು ದೂರದ ಬೆಂಗಳೂರಿನಲ್ಲಿ ಕೆಲಸಕ್ಕಾಗಿ ಬಂದಿದ್ದೇವೆ ಇದುವರೆಗೆ ಉಡುಪಿ ಮಂಗಳೂರು ಭಾಗದಲ್ಲಿ ಯಾವುದೇ ಸಾಫ್ಟ್‌ವೇರ್ ಕಂಪನಿಗಳು ಬಂದಿಲ್ಲ ಆದರೆ ಈ ಬಾರಿ ನಮಗೆ ಕಾಪುವಿನಲ್ಲಿ ವಿಶ್ವಾಸವಿದೆ ಹೊಸತನದ ರಾಜಕೀಯದೊಂದಿಗೆ ನವನಾಯಕ ಸೃಷ್ಟಿಯಾಗುವ ಮುಖೇನ ನಾವೆಲ್ಲರೂ ನಮ್ಮ ಊರಿನಲ್ಲಿಯೇ ಕೆಲಸ ಮಾಡಲು ಸಾಧ್ಯವಿದೆ ಹೊಸ ಕಂಪೆನಿಗಳ ಸ್ಟಾರ್್ಟ ಆಪ್ಪ್ ಆಗಲಿಲದೆ ಎಂಬುದು ಆ ಉದ್ದೇಶದಿಂದ ನೂರ ಇಪತ್ತೈದು ಮಂದಿ ಯುವಕರು ಸ್ವಯಂಕೃತವಾಗಿ ಬಿಜೆಪಿ ಅಭ್ಯರ್ಥಿ ಸುರೆಶಣ್ಣನ ಪರ ಮತಯಾಚನೆ ನಡೆಸುತ್ತಿದ್ದೇವೆ.” ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago