ಕಾಪು: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಕಾಪು ಕ್ಷೇತ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಪಕ್ಷದ ವತಿಯಿಂದ ಅಭಿನಂದನೆ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಕಾರ್ಯಕರ್ತರು, ಮುಖಂಡರ ಪರಿಶ್ರಮ ಮತ್ತು ಎಲ್ಲರ ಸಹಕಾರ, ಪ್ರಯತ್ನದ ಫಲವಾಗಿ ಬಿಜೆಪಿ ಗೆದ್ದಿದೆ.
ನಮ್ಮ ಶಾಸಕರುಗಳು ಇರುವಲ್ಲಿ, ಇಲ್ಲದೇ ಇರುವಲ್ಲಿಯೂ ಬಿಜೆಪಿಗೆ ಬಹುಮತ ದೊರಕಿದೆ. ರಾಜ್ಯದಲ್ಲಿ ಮೋದಿ ಶಕ್ತಿ, ಪಕ್ಷ ಸಂಘಟನೆ ಗೆದ್ದಿದೆ. ಮೋದಿ ಗ್ಯಾರಂಟಿಗೆ ಗೆಲುವಾಗಿದೆ, ಕಾಂಗ್ರೆಸ್ ಗ್ಯಾರಂಟಿ ಗೆ ಸೋಲಾಗಿದೆ ಎಂದರು
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…