ಕಾಪು ಬಿಜೆಪಿ ಕಚೇರಿಯಲ್ಲಿ ವಾಜಪೇಯಿ ನಿಧನಕ್ಕೆ ಸಂತಾಪ ಸಭೆ
ಕಾಪು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಕಾಪು ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಸಂತಾಪ ಸೂಚನಾ ಸಭೆ ನಡೆಯಿತು.
ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಆಟಲ್ಜಿ ಅಜಾತಶತ್ರುವಾಗಿದ್ದು, ಎಲ್ಲಾ ಪಕ್ಷದವರೊಂದಿಗೂ ನಿಕಟ ಬಾಂಧವ್ಯ ಹೊಂದಿದ್ದರು. ಬಿಜೆಪಿಯೇತರ ಸರ್ಕಾರ ಕೇಂದ್ರದಲ್ಲಿದ್ದಾಗ ಪಕ್ಷ ಬೇಧ ಮರೆತು ಅಭಿವೃದ್ಧಿಗೆ ಶ್ರಮಿಸಿದ್ದರು. ಓರ್ವ ದೇಶ ಕಂಡ ಧೀಮಂತ ನಾಯಕರಾಗಿದ ಅಟ್ಟಲ್ಜಿ ಅವರು, ದೇಶದ ಒಳಿತಿಗಾಗಿ ಹಗಲಿರುಳು ದುಡಿದಿದ್ದರು. ಕಾಪುವಿಗೂ ಅವರಿಗೂ ಅವಿನಾಭಾವ ಸಂಬಂಧವಿತ್ತು ಎಂದ ಅವರು ಇಂತಹ ನಾಯಕನನ್ನು ಕಳೆದು ನಮ್ಮ ಶಕ್ತಿಯನ್ನು ಕೊಂಡಂತೆ ಎಂದು ದುಖಃ ವ್ಯಕ್ತಪಡಿಸಿದರು.
ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯ್ತಿ ಸದಸ್ಯೆ ಗೀತಾಂಜಲಿ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಶಂಕರ ಪೂಜಾರಿ ಕಟಪಾಡಿ ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…