ಕಾಪು ಬಿಜೆಪಿ ಕಾರ್ಯಕರ್ತರಿಂದ ರೋಡ್ ಶೋ ನಡೆಸಿ ಮತಯಾಚನೆ.
ಕಾಪು: ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕುಮಾರಿ ಶೋಭಾ ಕರಂದ್ಲಾಜೆ ಪರ ಕಾಪು ಬಿಜೆಪಿ ಕಾರ್ಯಕರ್ತರು ಪೇಟೆಯಲ್ಲಿ ರೋಡ್ ಶೋ ನಡೆಸಿ ಮತಯಾಚನೆ ನಡೆಸಿದರು.
ಸುಮಾರು 300 ಕ್ಕೂ ಅಧಿಕ ಕಾರ್ಯಕರ್ತರು ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಜಪೇಯಿ ಕಟ್ಟೆಯ ಬಳಿ ಬಹಿರಂಗ ಸಭೆ ನಡೆಸಲಾಯಿತು.
ಸಭೆಯಲ್ಲಿ ಶೋಭಾ ಕರಂದ್ಲಾಜೆ ಮಾತಾಡಿ” ಈ ದೇಶದ ಅಭಿವೃದ್ಧಿ ಮತ್ತು ರಕ್ಷಣೆಯ ಜವಾಬ್ದಾರಿ ಪ್ರತಿಯೊಂದು ಭಾರತಿಯನದ್ದು.ಈ ದೇಶ ಕಂಡ ಪ್ರಧಾನಿ ನರೇಂದ್ರ ಮೋದಿಯವರನ್ನ ಮತ್ತೊಂದು ಬಾರಿ ಪ್ರಧಾನಮಂತ್ರಿ ಮಾಡುವ ಉದ್ದೇಶದಿಂದ ಎಲ್ಲಾರೂ ಬಿಜೆಪಿ ಗೆ ಮತ ನೀಡುವ ಮೂಲಕ ದೇಶವನ್ನ ಗೆಲ್ಲಿಸಬೇಕು ಎಂದರು.
ರೋಡ್ ಶೋ ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ಕಿದಿಯೂರು ಉದಯ್ ಕುಮಾರ್ ಶೆಟ್ಟಿ,ಗುರ್ಮೆ ಸುರೇಶ್ ಶೆಟ್ಟಿ
ಅರುಣ್ ಶೆಟ್ಟಿ ಪಾದೂರು,ಕಿರಣ್ ಆಳ್ವಾ.ಕುಯಿಲಾಡಿ ಸುರೇಶ್ ನಾಯಕ್ ಮೊದಲಾದವರು ಭಾಗಿಯಾಗಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…