ಕಾಪು ; ಕಾಪು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರ್ಮೆ ಸುರೇಶ್ ಶೆಟ್ಟಿಗೆ ಕೊನೆ ಘಳಿಗೆಯಲ್ಲಿ ಟಿಕೆಟ್ ತಪ್ಪಿತ್ತು, ಆದರೇ ಪಕ್ಷದ ನಿರ್ಧಾರವನ್ನ ಗೌರವಿಸಿ ಕಾಪು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಪರ ಮಿಂಚಿನ ಸಂಚಾರದ ಮತ ಯಾಚನೆಯಲ್ಲಿ ತೊಡಗಿದ್ದಾರೆ.ಕ್ಷೇತ್ರದ ವಿವಿಧ ಬೂತ್ ಗಳಿಗೆ ಭೇಟಿ ನೀಡಿ ಪಕ್ಷಕ್ಕೆ ನೂರಾರು ಕಾರ್ಯಕರ್ತರನ್ನ ಸೇರ್ಪಡಿಸಿ ಯುವಕರಲ್ಲಿ ಬಿಜೆಪಿಯ ಹೊಸ ಹುರುಪನ್ನ ಮೂಡಿಸುತ್ತಿದ್ದಾರೆ.ಕ್ಷೇತ್ರದಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿಯನ್ನ ಹಿಡಿಯಬೇಕೆಂಬ ಮಹದಾಸೆಯಿಂದ ಹಗಲಿರುಳು ಮತ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದು ಗೆಲುವು ಸಾಧಿಸುವ ಭರವಸೆಯಲಿದ್ದಾರೆ.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…