ಕಾಪು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಮಟ್ಟದ ವಿಜಯ ಸಂಕಲ್ಪ ಅಭಿಯಾನ ಎಲ್ಲೆರೆಯು ನಡೆಯುತ್ತಿದ್ದು ಈ ಪೈಕಿ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಪ್ರವಾಸಿಗರ ತಾಣವಾದ ಕಾಪು ಬೀಚ್ ದೀಪಸ್ಥಂಬ ಬಳಿ ಮರಳುಶಿಲ್ಪ ರಚಿಸಿ ಸದಸ್ಯತ್ವ ಅಭಿಯಾನವನ್ನು ರಾಜ್ಯದಲ್ಲಿಯೇ ಪ್ರಥಮವಾಗಿ ವಿಭಿನ್ನವಾಗಿ ನಡೆಸಲಾಗಿತ್ತು.
ಕಾಪು ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಸಾವಿರಾರು ಮಂದಿ ಸೇರುವ ಕಾಪುವಿನ ಲೈಟ್ ಹೌಸ್ ಬಳಿ ಬಿಜೆಪಿ ಯುವಮೋರ್ಚ ಕಾಪು ವಲಯ ಬಿಜೆಪಿ ಸಂಕಲ್ಪ ಅಭಿಯಾನ ಎಂದು ಚಿತ್ರಿಸಿ ಕಮಲದ ಚಿತ್ರದೊಂದಿಗೆ ಸದಸ್ಯತ್ವ ಅಭಿಯಾನದ ದೂರವಾಣಿ ಸಂಖ್ಯೆ ಬರೆದು ಕಾರ್ಯಕ್ರಮ ನಡೆಸಿದ್ದರು.
ಸದ್ಯ ಈ ಪೋಟೊಗಳು ವಿಭಿನ್ನ ಆಲೋಚನೆ ಮತ್ತು ವೈಶಿಷ್ಟತೆಯನ್ನು ಉಂಟು ಮಾಡಿದ ಪರಿಣಾಮವಾಗಿ ಬಿಜೆಪಿಯ ರಾಷ್ಟೀಯ ಹಾಗೂ ರಾಜ್ಯ ನಾಯಕರ ಮನಸೆಲೆದಿದ್ದು ಅವರೆಲ್ಲರೂ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮುಖೇನ ಕಾರ್ಯಕರ್ತರರಿಗೆ ಭೇಷ್ ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…