ಕಾಪು ಬಿಜೆಪಿ ಯುವಮೋರ್ಚಾ : ಬಿಪಿನ್ ರಾವತ್ ಗೆ ಶೃದ್ಧಾಂಜಲಿ ಕಾರ್ಯಕ್ರಮ: vishwanews24
ಕಾಪು ಬಿಜೆಪಿ ಯುವಮೋರ್ಚಾ : ಬಿಪಿನ್ ರಾವತ್ ಗೆ ಶೃದ್ಧಾಂಜಲಿ ಕಾರ್ಯಕ್ರಮ: vishwanews24
ಕಾಪು: ಬಿಜೆಪಿ ಯುವ ಮೋರ್ಚಾ ವತಿಯಿಂದ ಹೆಲಿಕಾಪ್ಟರ್ ದುರಂತದಿಂದ ಮಡಿದ ಬಿಪಿನ್ ರಾವತ್ ಅವರಿಗೆ ಶೃದ್ಧಾಂಜಲಿ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿಯ ಕಚೇರಿ ಮುಂಭಾಗದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ,ಸಾರ್ವಜನಿಕರು, ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾ ಸಮಿತಿಯ ಕಾರ್ಯಕರ್ತರು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು
