ಕಾಪು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕವನ್ನು ಗಳಿಸಿ ಸಾಧನೆಗೈದ ಉದ್ಯಾವರ ಪಿತ್ರೋಡಿಯ ಲೀಲಾದರ ಕೋಟ್ಯಾನ್ ಮತ್ತು ಶಶಿಕಲಾ ರವರ ಸುಪುತ್ರ
ಗಗನ್ ಕೋಟ್ಯಾನ್ ಇವರನ್ನು ಬಿಜೆಪಿ ಯುವಮೋರ್ಚಾ ಕಾಪು ಮಂಡಲದ ವತಿಯಿಂದ ಸನ್ಮಾನಿಸಲಾಯಿತು!
ಈ ಸಂಧರ್ಭದಲ್ಲಿ ನಾಡಿನ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪನವರ “ಅನ್ವೇಷಣೆ” ಎಂಬ ಪುಸ್ತಕವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಕಾಂತ್ ನಾಯಕ್ ಉದ್ಯಾವರ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋಳ್ಜೆ ಕಾಪು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಕಾಪು ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್ ಉದ್ಯಾವರ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರವಿ ಕೋಟ್ಯಾನ್ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಸಚಿನ್ ಬೋಳ್ಜೆ ಕಾರ್ಯದರ್ಶಿ ಸತೀಶ್ ಪೂಜಾರಿ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ ಕಾರ್ಯದರ್ಶಿಗಳಾದ ಸೋನು ಪಾಂಗಳ ವಿನೀಶ್ ಶೆಟ್ಟಿ ಉದ್ಯಾವರ ಪಂಚಾಯತ್ ಸದಸ್ಯರು ಗಳಾದ ರೇಖಾ ಪ್ರಮೀಳಾ ಮತ್ತು ಸ್ಥಳೀಯರಾದ ಪ್ರಶಾಂತ್ ಲೋಕೇಶ್ ಉಪಸ್ಥಿತರಿದ್ದರು
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…