ಕಾಪು: ಗ್ಯಾರಂಟಿ ಯೋಜನೆ ರೂಪಿಸಿ ಜನರಿಗೆ ವಿಶೇಷವಾಗಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದ ಕನ್ನಡ ನಾಡಿನ ಹೆಮ್ಮೆಯ ಮುಖ್ಯಮಂತ್ರಿಗಳ ವಿರುದ್ಧ ಪಿತೂರಿ ನಡೆಸುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಏಜೆಂಟ್ಗಳ ರೀತಿ ವರ್ತಿಸುತ್ತಿರುವ ರಾಜ್ಯಪಾಲರ ನಡೆ ಖಂಡನೀಯ ಎಂದು ರಾಜ್ಯ ಕಾಂಗ್ರೆಸ್ ಕಿಸಾನ್ ಕಾರ್ಯದರ್ಶಿ ರೋಯ್ಸ್ ಉದ್ಯಾವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಾವೂದೇ ಭ್ರಷ್ಟಾಚಾರ ಮಾಡದ, ಬಡವರ ಹಾಗೂ ಹಿಂದುಳಿದವರ ಪರ ಸದಾ ಬೆಂಬಲವಾಗಿ ನಿಂತಿರುವ, ಸಮಾಜದಲ್ಲಿ ಕಟ್ಟಕಡೆಯ ಮನುಜನೂ ಮುಖ್ಯವಾಹಿನಿಯಲ್ಲಿರಬೇಕು ಎಂದು ಸರ್ಕಾರದಲ್ಲಿ ಆನೇಕ ಯೋಜನೆಗಳನ್ನು ಜಾರಿಗೊಳಿಸಿದ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯನರ ತೇಜೋವಧೆಗೆ ಯತ್ನಿಸುತ್ತಿರುವ ಬಡವರ ವಿರೋಧಿ ಪಕ್ಷವಾದ ಬಿಜೆಪಿ ಹಾಗೂ ಅಧಿಕಾರಕ್ಕಾಗಿ ಯಾರದೂ ಬೂಟು ನೆಕ್ಕುವ ಜೆಡಿಎಸ್ ಪಕ್ಷದ ಪರವಾಗಿ ರಾಜ್ಯಪಾಲರು ನಿಂತರೆ ಅವರಿಗೆ ಗೃಹಲಕ್ಷ್ಮಿ ಫಲಾನುಭವಿಗಳ ಹಾಗೂ ವಿಶೇಷವಾಗಿ ಗ್ಯಾರಂಟಿ ಫಲಾನುಭವಿಗಳ ಶಾಪ ತಟ್ಟಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸುಖಾಸುಮ್ಮನೆ ಬಹುಮತದ ಸರ್ಕಾರವನ್ನು ಬುಡಮೇಲು ಮಾಡುವುದು ಹಾಗೂ ಬಡವರ ಮತ್ತು ಮಧ್ಯಮವರ್ಗದವರ ಆರ್ಥಿಕ ಬೆಳವಣಿಗೆ ನಿಲ್ಲುಸುವುದೇ ಇದರ ಹಿಂದಿನ ಅಜೆಂಡಾ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…