ಕಾಪು: ಪ್ರವಾಸಕ್ಕೆಂದು ಆಗಮಿಸಿದ್ದ ಮೂರು ಮಹಿಳೆಯರು ಮತ್ತು ನಾಲ್ಕು ಪುರುಷರು ಸೇರಿದಂತೆ ತಂಡ ಕಾಪು ಬೀಚ್ ನಲ್ಲಿ ಸಮುದ್ರಕ್ಕಿಳಿದು ಒಟ್ಟಿಗೆ ಏಳು ಮಂದಿ ನೀರಾಟದಲ್ಲಿ ತೊಡಗಿದ್ದ ಸಂಧರ್ಭದಲ್ಲಿ ಕಿಶೋರ್(೧೭ ವರ್ಷ) ಎಂಬಾತ ನೀರುಪಾಲಾಗಿದ್ದು, ಭರತ್ ಎಂತಾತನನ್ನು ರಕ್ಷಿಸಲಾಗಿದ್ದು ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೀಶೋರ್ ದೇಹಕ್ಕೆ ಹುಡುಕಾಟ ನಡೆಯುತ್ತಿದ್ದು ಕಾಪು ಪೋಲಿಸ್ ಸಿಬ್ಬಂದಿ ಸ್ಥಳದಲ್ಲಿ ಟಿಕಾಣಿ ಹೂಡಿದ್ದಾರೆ. ಹವಾಮಾನದ ಪರಿಸ್ಥಿತಿಯ ಕಾರಣದಿಂದಾಗಿ ಯುವಕರನ್ನು ಸಮುದ್ರದಲ್ಲಿ ಆಡಲು ತೊಡಗಿಸಬಾರದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆಂದು ಮೂಲಗಳು ತಿಳಿಸಿವೆ. ಕಾಪು ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…