ಕಾಪು: ಕಾಪು ಬೀಚ್ನಲ್ಲಿ ಸಮುದ್ರ ಸ್ನಾನಕ್ಕಿಳಿದು ನೀರು ಪಾಲಾಗುವ ಅಪಾಯಕ್ಕೆ ಸಿಲುಕಿದ್ದ ವಿದ್ಯಾರ್ಥಿಯೊಬ್ಬನನ್ನು ಲೈಫ್ ಗಾರ್ಡ್ಗಳ ತಂಡ ರಕ್ಷಿಸಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕೊಪ್ಪಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಬೈಕ್ನಲ್ಲಿ ಕಾಪು ಬೀಚ್ಗೆ ಆಗಮಿಸಿದ್ದು, ಇವರೆಲ್ಲರೂ ಸಮುದ್ರ ಸ್ನಾನಕ್ಕಿಳಿದ್ದರು. ಈ ಪೈಕಿ ರಾಹುಲ್ (20) ಎಂಬಾತ ನೀರಿನಲ್ಲಿ ಮುಳುಗಿದ್ದು, ಇದನ್ನು ಗಮನಿಸಿದ ಜೀವ ರಕ್ಷಕರ ತಂಡ ಕೂಡಲೇ ಸಮುದ್ರಕ್ಕೆ ಇಳಿದು ರಕ್ಷಿಸಿದೆ.
ಬಳಿಕ ಪ್ರಥಮ ಚಿಕಿತ್ಸೆ ನೀಡಿ, ಕಾಪು ಟ್ರೂ ಕೇರ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಗಿದೆ ಎಂದು ತಿಳಿದು ಬಂದಿದೆ.
ಲೈಫ್ ಗಾರ್ಡ್ಗಳಾದ ಸಂದೇಶ್, ಪ್ರವೀಣ್, ದಾದಾ ಪೀರ್ ಮತ್ತು ಸ್ಥಳೀಯರಾದ ಪ್ರಶಾಂತ್ ನೇತೃತ್ವದಲ್ಲಿ ರಕ್ಷಣ ಕಾರ್ಯ ನಡೆಸಲಾಗಿದ್ದು, ಪ್ರಶಂಸೆ ವ್ಯಕ್ತವಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…