ಕಾಪು: ಕಾಪು ಬೀಚ್ನಲ್ಲಿ ಸಮುದ್ರ ಸ್ನಾನಕ್ಕಿಳಿದು ನೀರು ಪಾಲಾಗುವ ಅಪಾಯಕ್ಕೆ ಸಿಲುಕಿದ್ದ ವಿದ್ಯಾರ್ಥಿಯೊಬ್ಬನನ್ನು ಲೈಫ್ ಗಾರ್ಡ್ಗಳ ತಂಡ ರಕ್ಷಿಸಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕೊಪ್ಪಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಬೈಕ್ನಲ್ಲಿ ಕಾಪು ಬೀಚ್ಗೆ ಆಗಮಿಸಿದ್ದು, ಇವರೆಲ್ಲರೂ ಸಮುದ್ರ ಸ್ನಾನಕ್ಕಿಳಿದ್ದರು. ಈ ಪೈಕಿ ರಾಹುಲ್ (20) ಎಂಬಾತ ನೀರಿನಲ್ಲಿ ಮುಳುಗಿದ್ದು, ಇದನ್ನು ಗಮನಿಸಿದ ಜೀವ ರಕ್ಷಕರ ತಂಡ ಕೂಡಲೇ ಸಮುದ್ರಕ್ಕೆ ಇಳಿದು ರಕ್ಷಿಸಿದೆ.
ಬಳಿಕ ಪ್ರಥಮ ಚಿಕಿತ್ಸೆ ನೀಡಿ, ಕಾಪು ಟ್ರೂ ಕೇರ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಗಿದೆ ಎಂದು ತಿಳಿದು ಬಂದಿದೆ.
ಲೈಫ್ ಗಾರ್ಡ್ಗಳಾದ ಸಂದೇಶ್, ಪ್ರವೀಣ್, ದಾದಾ ಪೀರ್ ಮತ್ತು ಸ್ಥಳೀಯರಾದ ಪ್ರಶಾಂತ್ ನೇತೃತ್ವದಲ್ಲಿ ರಕ್ಷಣ ಕಾರ್ಯ ನಡೆಸಲಾಗಿದ್ದು, ಪ್ರಶಂಸೆ ವ್ಯಕ್ತವಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…