ಕಾಪು ಬೀಡುಬದಿ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಕಾಪು: ಇಲ್ಲಿನ ಬೀಡುಬದಿ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ನವರಾತ್ರಿಯ ಪ್ರಯುಕ್ತ ಆದಿತ್ಯವಾರ ನಡೆದ ದುರ್ಗಾಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ದೇವರ ದರುಶನ ಪಡೆದರು.
ಈ ಸಂಧಲರ್ಭದಲ್ಲಿ ಕಾಪು ಪುರಸಭೆ ನಿಕಟ ಪೂರ್ವ ಅಧ್ಯಕ್ಷ ಅನಿಲ್ ಕುಮಾರ್,ಬಿಜೆಪಿ ಮುಖಂಡ ಗುರ್ಮೆ ಸುರೇಶ್ ಶೆಟ್ಟಿ,ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…