ಉಡುಪಿ : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಮಗುವಿನ ಕಳ್ಳತನಕ್ಕೆ ಯತ್ನಿಸಿದ್ದು, ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಮಾಡಲಾಗುವುದು ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೊಹಮ್ಮದ್ ಅಲಿ ಎಂಬುವರ ಮನೆಗೆ ಇಬ್ಬರು ಬುರ್ಖಾಧರಿಸಿದ ಮಹಿಳೆಯರು ಬಂದಿದ್ದಾರೆ. ಈ ವೇಳೆ ನೆರೆಮನೆಯ ಹುಡುಗಿ ಕಿರುಚಾಡಿದ್ದಾಳೆ. ಈ ಸಂದರ್ಭ ಬಂದಿದ್ದ ಇಬರು ಮಹಿಳೆಯರು ಐದೂವರೆ ತಿಂಗಳ ಮಗುವನ್ನು ಅಲ್ಲಿಯೇ ಬಿಟ್ಟು ನೆರೆಮನೆಯ ಹುಡುಗಿಯನ್ನು ತಳ್ಳಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಮಗುವಿನ ತಾಯಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಎಸ್ಪಿ ಹೇಳಿದ್ದಾರೆ.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…