Featured

ಕಾಪು: ಬುರ್ಖಾಧಾರಿ ಮಹಿಳೆಯರಿಂದ ಮಗು ಕಳ್ಳತನಕ್ಕೆ ಯತ್ನ ಪ್ರಕರಣ ; ಆರೋಪಿಗಳ ಪತ್ತೆಗೆ ಕ್ರಮ  : ಉಡುಪಿ ಎಸ್ಪಿ – vishwanews24

ಕಾಪು: ಬುರ್ಖಾಧಾರಿ ಮಹಿಳೆಯರಿಂದ ಮಗು ಕಳ್ಳತನಕ್ಕೆ ಯತ್ನ ಪ್ರಕರಣ ; ಆರೋಪಿಗಳ ಪತ್ತೆಗೆ ಕ್ರಮ  : ಉಡುಪಿ ಎಸ್ಪಿ

ಉಡುಪಿ : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಮಗುವಿನ ಕಳ್ಳತನಕ್ಕೆ ಯತ್ನಿಸಿದ್ದು, ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಮಾಡಲಾಗುವುದು ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೊಹಮ್ಮದ್ ಅಲಿ ಎಂಬುವರ ಮನೆಗೆ ಇಬ್ಬರು ಬುರ್ಖಾಧರಿಸಿದ ಮಹಿಳೆಯರು ಬಂದಿದ್ದಾರೆ. ಈ ವೇಳೆ ನೆರೆಮನೆಯ ಹುಡುಗಿ ಕಿರುಚಾಡಿದ್ದಾಳೆ. ಈ ಸಂದರ್ಭ ಬಂದಿದ್ದ ಇಬರು ಮಹಿಳೆಯರು ಐದೂವರೆ ತಿಂಗಳ ಮಗುವನ್ನು ಅಲ್ಲಿಯೇ ಬಿಟ್ಟು ನೆರೆಮನೆಯ ಹುಡುಗಿಯನ್ನು ತಳ್ಳಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಮಗುವಿನ ತಾಯಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಎಸ್ಪಿ ಹೇಳಿದ್ದಾರೆ.

 

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

10 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

11 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

11 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

11 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago