Featured

ಕಾಪು: ಬುರ್ಖಾಧಾರಿ ಮಹಿಳೆಯರಿಂದ ಮಗು ಕಳ್ಳತನಕ್ಕೆ ಯತ್ನ ಪ್ರಕರಣ ; ಆರೋಪಿಗಳ ಪತ್ತೆಗೆ ಕ್ರಮ  : ಉಡುಪಿ ಎಸ್ಪಿ – vishwanews24

ಕಾಪು: ಬುರ್ಖಾಧಾರಿ ಮಹಿಳೆಯರಿಂದ ಮಗು ಕಳ್ಳತನಕ್ಕೆ ಯತ್ನ ಪ್ರಕರಣ ; ಆರೋಪಿಗಳ ಪತ್ತೆಗೆ ಕ್ರಮ  : ಉಡುಪಿ ಎಸ್ಪಿ

ಉಡುಪಿ : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಮಗುವಿನ ಕಳ್ಳತನಕ್ಕೆ ಯತ್ನಿಸಿದ್ದು, ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಮಾಡಲಾಗುವುದು ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೊಹಮ್ಮದ್ ಅಲಿ ಎಂಬುವರ ಮನೆಗೆ ಇಬ್ಬರು ಬುರ್ಖಾಧರಿಸಿದ ಮಹಿಳೆಯರು ಬಂದಿದ್ದಾರೆ. ಈ ವೇಳೆ ನೆರೆಮನೆಯ ಹುಡುಗಿ ಕಿರುಚಾಡಿದ್ದಾಳೆ. ಈ ಸಂದರ್ಭ ಬಂದಿದ್ದ ಇಬರು ಮಹಿಳೆಯರು ಐದೂವರೆ ತಿಂಗಳ ಮಗುವನ್ನು ಅಲ್ಲಿಯೇ ಬಿಟ್ಟು ನೆರೆಮನೆಯ ಹುಡುಗಿಯನ್ನು ತಳ್ಳಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಮಗುವಿನ ತಾಯಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಎಸ್ಪಿ ಹೇಳಿದ್ದಾರೆ.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

5 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

6 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago