ಕಾಪು : ಬೈಕ್ ಡಿಕ್ಕಿ – ಪಾದಚಾರಿ ಸಾವು – Vishwanews24

Featured, ಉಡುಪಿ

ಕಾಪು : ಬೈಕ್ ಡಿಕ್ಕಿ – ಪಾದಚಾರಿ ಸಾವು

ಕಾಪು : ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ 46 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ. ತೀವ್ರು ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾನೆ. ಬೈಕ್ ಸವಾರರು ಗಾಯಗೊಂಡಿದ್ದು, ಉಡುಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪುಕರಣ ದಾಖಲಾಗಿದೆ.

21ರ ಹರೆಯದ ಯುವಕನ ಕೇರಳದಿಂದ ಮದೀನಾ ಮತ್ತು ಈಜಿಪ್ಟ್ ಗೆ ಸೈಕಲ್ ಯಾತ್ರೆ ..

21ರ ಹರೆಯದ ಯುವಕನ ಕೇರಳದಿಂದ ಮದೀನಾ ಮತ್ತು ಈಜಿಪ್ಟ್ ಗೆ ಸೈಕಲ್ ಯಾತ್ರೆ ..

Leave a Reply