ಪಡುಬಿದ್ರಿ: ಎರ್ಮಾಳು ದೇವಸ್ಥಾನದ ಎದುರು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.
ಅದಮಾರಿನ 52 ವರ್ಷ ವಯಸ್ಸಿನ ವಸಂತ ದೇವಾಡಿಗ ಮೃತರು ಎಂದು ಗುರುತಿಸಲಾಗಿದೆ. ಅವರು ರವಿವಾರ ರಾತ್ರಿ ಎರ್ಮಾಳು ಜನಾರ್ಧನ ದೇವಸ್ಥಾನದ ಎದುರು ನಡೆದು ಕೊಂಡು ಹೋಗುತ್ತಿದ್ದಾಗ, ಹಿಂಬದಿಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಲಾಯಿತು. ಆದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ನಗರದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳು ಪೊಲೀಸರ ವಶಕ್ಕೆ -Vishwanews24
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…