ಕಾಪು: ಐದು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವ ಭಾಸ್ಕರ್ ಎಂಬವರರು ತಮ್ಮ ಮೊಬೈಲ್ಗೆ ಬಂದ ಲಿಂಕ್ನ್ನು ಕ್ಲಿಕ್ ಮಾಡಿ 82,200 ರೂಪಾಯಿ ವಂಚನೆಗೊಳಗಾದ ಘಟನೆ ಕಾಪುವಿನಲ್ಲಿ ನಡೆದಿದೆ.
ಭಾಸ್ಕರ್ ಅವರ ಮೊಬೈಲ್ಗೆ ಮೇ 22ರಂದು ಕೆನರಾ ಬ್ಯಾಂಕ್ ಹೆಸರಿನಲ್ಲಿ ಬಂದಿದ್ದ ಲಿಂಕ್ನ್ನು ಕ್ಲಿಕ್ ಮಾಡಿದ ಪರಿಣಾಮ ಕೆನರಾ ಬ್ಯಾಂಕ್ನ 5 ಖಾತೆಗಳಲ್ಲಿದ್ದ 82,200 ರೂಪಾಯಿ ಕಡಿತವಾದ ಬಗ್ಗೆ ಮೆಸೇಜ್ ಬಂದಿತ್ತು. ಬಳಿಕ ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಖಾತೆಯಲ್ಲಿ ಹಣ ಕಡಿತವಾಗಿರುವ ಬಗ್ಗೆ ಮಾಹಿತಿ ಖಚಿತವಾಗಿದ್ದು ಯಾರೋ ಸೈಬರ್ ವಂಚಕರು ವಾಟ್ಸಾಪ್ಗೆ ನಕಲಿ ಲಿಂಕ್ ಕಳುಹಿಸಿ ಈ ಕೃತ್ಯ ವೆಸಗಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ವಂಚನೆಗೊಳಗಾದ ಭಾಸ್ಕರ್ ಅವರು 1930 ಗೆ ಕರೆ ಮಾಡಿ ದೂರು ನೀಡಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…