ಕಾಪು: ಐದು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವ ಭಾಸ್ಕರ್ ಎಂಬವರರು ತಮ್ಮ ಮೊಬೈಲ್ಗೆ ಬಂದ ಲಿಂಕ್ನ್ನು ಕ್ಲಿಕ್ ಮಾಡಿ 82,200 ರೂಪಾಯಿ ವಂಚನೆಗೊಳಗಾದ ಘಟನೆ ಕಾಪುವಿನಲ್ಲಿ ನಡೆದಿದೆ.
ಭಾಸ್ಕರ್ ಅವರ ಮೊಬೈಲ್ಗೆ ಮೇ 22ರಂದು ಕೆನರಾ ಬ್ಯಾಂಕ್ ಹೆಸರಿನಲ್ಲಿ ಬಂದಿದ್ದ ಲಿಂಕ್ನ್ನು ಕ್ಲಿಕ್ ಮಾಡಿದ ಪರಿಣಾಮ ಕೆನರಾ ಬ್ಯಾಂಕ್ನ 5 ಖಾತೆಗಳಲ್ಲಿದ್ದ 82,200 ರೂಪಾಯಿ ಕಡಿತವಾದ ಬಗ್ಗೆ ಮೆಸೇಜ್ ಬಂದಿತ್ತು. ಬಳಿಕ ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಖಾತೆಯಲ್ಲಿ ಹಣ ಕಡಿತವಾಗಿರುವ ಬಗ್ಗೆ ಮಾಹಿತಿ ಖಚಿತವಾಗಿದ್ದು ಯಾರೋ ಸೈಬರ್ ವಂಚಕರು ವಾಟ್ಸಾಪ್ಗೆ ನಕಲಿ ಲಿಂಕ್ ಕಳುಹಿಸಿ ಈ ಕೃತ್ಯ ವೆಸಗಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ವಂಚನೆಗೊಳಗಾದ ಭಾಸ್ಕರ್ ಅವರು 1930 ಗೆ ಕರೆ ಮಾಡಿ ದೂರು ನೀಡಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…