ಕಾಪು: ಐದು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವ ಭಾಸ್ಕರ್ ಎಂಬವರರು ತಮ್ಮ ಮೊಬೈಲ್ಗೆ ಬಂದ ಲಿಂಕ್ನ್ನು ಕ್ಲಿಕ್ ಮಾಡಿ 82,200 ರೂಪಾಯಿ ವಂಚನೆಗೊಳಗಾದ ಘಟನೆ ಕಾಪುವಿನಲ್ಲಿ ನಡೆದಿದೆ.
ಭಾಸ್ಕರ್ ಅವರ ಮೊಬೈಲ್ಗೆ ಮೇ 22ರಂದು ಕೆನರಾ ಬ್ಯಾಂಕ್ ಹೆಸರಿನಲ್ಲಿ ಬಂದಿದ್ದ ಲಿಂಕ್ನ್ನು ಕ್ಲಿಕ್ ಮಾಡಿದ ಪರಿಣಾಮ ಕೆನರಾ ಬ್ಯಾಂಕ್ನ 5 ಖಾತೆಗಳಲ್ಲಿದ್ದ 82,200 ರೂಪಾಯಿ ಕಡಿತವಾದ ಬಗ್ಗೆ ಮೆಸೇಜ್ ಬಂದಿತ್ತು. ಬಳಿಕ ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಖಾತೆಯಲ್ಲಿ ಹಣ ಕಡಿತವಾಗಿರುವ ಬಗ್ಗೆ ಮಾಹಿತಿ ಖಚಿತವಾಗಿದ್ದು ಯಾರೋ ಸೈಬರ್ ವಂಚಕರು ವಾಟ್ಸಾಪ್ಗೆ ನಕಲಿ ಲಿಂಕ್ ಕಳುಹಿಸಿ ಈ ಕೃತ್ಯ ವೆಸಗಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ವಂಚನೆಗೊಳಗಾದ ಭಾಸ್ಕರ್ ಅವರು 1930 ಗೆ ಕರೆ ಮಾಡಿ ದೂರು ನೀಡಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…