ಕಾಪು: ಇದೀಗ ಕಟಾವಿಗೆ ಯಂತ್ರ ಬಂದಿದ್ದು, ಗಂಟೆಯೊಂದಕ್ಕೆ 2,500 ರೂ. ದುಬಾರಿ ದರ ವಿಧಿಸಲಾಗುತ್ತಿದೆ. ಇದರಿಂದಾಗಿ ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ? ಬೇಡವೋ? ಎಂಬ ಚಿಂತೆ ಕಾಡುತ್ತಿದೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಒಂದೆಡೆ ಅಕಾಲಿಕ ಮಳೆ, ಮತ್ತೊಂದೆಡೆ ಉಕ್ಕೇರಿ ಹರಿದ ಹೊಳೆಯ ನೀರು ಇವೆಲ್ಲದರ ನಡುವೆ ಹರ ಸಾಹಸಪಟ್ಟು ಭತ್ತ ಬೆಳೆಯಲಾಗಿದ್ದು, ಇದರ ನಡುವೆ ಉಭಯ ಸಂಕಟ ಅನುಭವಿಸುತ್ತಿರುವ ರೈತರು ಈ ಬಗ್ಗೆ ಇಲಾಖಾಧಿಕಾರಿಗಳು, ಜಿಲ್ಲಾಧಿಕಾರಿಗಳು ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ಕಟಾವು ಯಂತ್ರಕ್ಕೆ ಗಂಟೆಗೆ 1800 ರೂ. ದರವನ್ನು ಜಿಲ್ಲಾಧಿಕಾರಿ ನಿಗದಿ ಪಡಿಸಿದ್ದರೂ ಇದೀಗ ಕಟಾವಿಗೆ ಬರುತ್ತಿರುವ ಹೊರ ಜಿಲ್ಲೆ, ಹೊರ ರಾಜ್ಯಗಳ ಯಂತ್ರಗಳು ದುಬಾರಿ ದರ ವಿಧಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು, ಹೆಚ್ಚುವರಿ ಕಟಾವು ಯಂತ್ರಗಳನ್ನು ಕಡಿಮೆ ಬಾಡಿಗೆ ದರದಲ್ಲಿ ರೈತರಿಗೆ ಒದಗಿಸಿ ಸಹಕರಿಸಬೇಕು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…