ಕಾಪು: ಇದೀಗ ಕಟಾವಿಗೆ ಯಂತ್ರ ಬಂದಿದ್ದು, ಗಂಟೆಯೊಂದಕ್ಕೆ 2,500 ರೂ. ದುಬಾರಿ ದರ ವಿಧಿಸಲಾಗುತ್ತಿದೆ. ಇದರಿಂದಾಗಿ ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ? ಬೇಡವೋ? ಎಂಬ ಚಿಂತೆ ಕಾಡುತ್ತಿದೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಒಂದೆಡೆ ಅಕಾಲಿಕ ಮಳೆ, ಮತ್ತೊಂದೆಡೆ ಉಕ್ಕೇರಿ ಹರಿದ ಹೊಳೆಯ ನೀರು ಇವೆಲ್ಲದರ ನಡುವೆ ಹರ ಸಾಹಸಪಟ್ಟು ಭತ್ತ ಬೆಳೆಯಲಾಗಿದ್ದು, ಇದರ ನಡುವೆ ಉಭಯ ಸಂಕಟ ಅನುಭವಿಸುತ್ತಿರುವ ರೈತರು ಈ ಬಗ್ಗೆ ಇಲಾಖಾಧಿಕಾರಿಗಳು, ಜಿಲ್ಲಾಧಿಕಾರಿಗಳು ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ಕಟಾವು ಯಂತ್ರಕ್ಕೆ ಗಂಟೆಗೆ 1800 ರೂ. ದರವನ್ನು ಜಿಲ್ಲಾಧಿಕಾರಿ ನಿಗದಿ ಪಡಿಸಿದ್ದರೂ ಇದೀಗ ಕಟಾವಿಗೆ ಬರುತ್ತಿರುವ ಹೊರ ಜಿಲ್ಲೆ, ಹೊರ ರಾಜ್ಯಗಳ ಯಂತ್ರಗಳು ದುಬಾರಿ ದರ ವಿಧಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು, ಹೆಚ್ಚುವರಿ ಕಟಾವು ಯಂತ್ರಗಳನ್ನು ಕಡಿಮೆ ಬಾಡಿಗೆ ದರದಲ್ಲಿ ರೈತರಿಗೆ ಒದಗಿಸಿ ಸಹಕರಿಸಬೇಕು.
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…