ಕಾಪು: ಇದೀಗ ಕಟಾವಿಗೆ ಯಂತ್ರ ಬಂದಿದ್ದು, ಗಂಟೆಯೊಂದಕ್ಕೆ 2,500 ರೂ. ದುಬಾರಿ ದರ ವಿಧಿಸಲಾಗುತ್ತಿದೆ. ಇದರಿಂದಾಗಿ ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ? ಬೇಡವೋ? ಎಂಬ ಚಿಂತೆ ಕಾಡುತ್ತಿದೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಒಂದೆಡೆ ಅಕಾಲಿಕ ಮಳೆ, ಮತ್ತೊಂದೆಡೆ ಉಕ್ಕೇರಿ ಹರಿದ ಹೊಳೆಯ ನೀರು ಇವೆಲ್ಲದರ ನಡುವೆ ಹರ ಸಾಹಸಪಟ್ಟು ಭತ್ತ ಬೆಳೆಯಲಾಗಿದ್ದು, ಇದರ ನಡುವೆ ಉಭಯ ಸಂಕಟ ಅನುಭವಿಸುತ್ತಿರುವ ರೈತರು ಈ ಬಗ್ಗೆ ಇಲಾಖಾಧಿಕಾರಿಗಳು, ಜಿಲ್ಲಾಧಿಕಾರಿಗಳು ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ಕಟಾವು ಯಂತ್ರಕ್ಕೆ ಗಂಟೆಗೆ 1800 ರೂ. ದರವನ್ನು ಜಿಲ್ಲಾಧಿಕಾರಿ ನಿಗದಿ ಪಡಿಸಿದ್ದರೂ ಇದೀಗ ಕಟಾವಿಗೆ ಬರುತ್ತಿರುವ ಹೊರ ಜಿಲ್ಲೆ, ಹೊರ ರಾಜ್ಯಗಳ ಯಂತ್ರಗಳು ದುಬಾರಿ ದರ ವಿಧಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು, ಹೆಚ್ಚುವರಿ ಕಟಾವು ಯಂತ್ರಗಳನ್ನು ಕಡಿಮೆ ಬಾಡಿಗೆ ದರದಲ್ಲಿ ರೈತರಿಗೆ ಒದಗಿಸಿ ಸಹಕರಿಸಬೇಕು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…