ಕಾಪು ಭಾರಿ ಗಾಳಿಗೆ ಹಾರಿಹೋದ ಮನೆಯ ಮೇಲ್ಛಾವಣಿ-ಅಪಾರ ನಷ್ಟ
ಕಾಪು: ಕಾಪು ತಾಲ್ಲೂಕು ಪುರಸಭಾ ವ್ಯಾಪ್ತಿಯ ಪೊಯ್ಯಪೊಡಿಕಲ್ಲ ಗರಡಿ ಸಮೀಪದ ಭಾರತಿ ಭಾಸ್ಕರ್ ಸುವರ್ಣ ಎಂಬವರ ಮನೆಯ ಮೇಲ್ಛಾವಣಿ ಮಂಗಳವಾರ ಸುಮಾರು ಬೆಳಗ್ಗೆ 11ಗಂಟೆಯ ಸಮಯದಲ್ಲಿ ಬೀಸಿದ ಗಾಳಿಗೆ ಹಾರಿಹೋಗಿದ್ದು ಅಪಾರ ನಷ್ಟ ಉಂಟಾಗಿದೆ.
ಮನೆಯ ಸುಮಾರು ಅರ್ಧ ಭಾಗದಷ್ಟು ಹಂಚುಗಳು ಹಾನಿಗೊಂಡಿದ್ದು ಸ್ಥಳಿಯರು ದುರಸ್ತಿ ಕಾರ್ಯದಲ್ಲಿ ತೊಡಗಿರುವ ಬಗ್ಗೆ ವಿಶ್ವನ್ಯೂಸ್24 ಗೆ ಮಾಹಿತಿ ಲಭ್ಯವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…