ಕಾಪು ಭಾರಿ ಗಾಳಿಗೆ ಹಾರಿಹೋದ ಮನೆಯ ಮೇಲ್ಛಾವಣಿ-ಅಪಾರ ನಷ್ಟ
ಕಾಪು: ಕಾಪು ತಾಲ್ಲೂಕು ಪುರಸಭಾ ವ್ಯಾಪ್ತಿಯ ಪೊಯ್ಯಪೊಡಿಕಲ್ಲ ಗರಡಿ ಸಮೀಪದ ಭಾರತಿ ಭಾಸ್ಕರ್ ಸುವರ್ಣ ಎಂಬವರ ಮನೆಯ ಮೇಲ್ಛಾವಣಿ ಮಂಗಳವಾರ ಸುಮಾರು ಬೆಳಗ್ಗೆ 11ಗಂಟೆಯ ಸಮಯದಲ್ಲಿ ಬೀಸಿದ ಗಾಳಿಗೆ ಹಾರಿಹೋಗಿದ್ದು ಅಪಾರ ನಷ್ಟ ಉಂಟಾಗಿದೆ.
ಮನೆಯ ಸುಮಾರು ಅರ್ಧ ಭಾಗದಷ್ಟು ಹಂಚುಗಳು ಹಾನಿಗೊಂಡಿದ್ದು ಸ್ಥಳಿಯರು ದುರಸ್ತಿ ಕಾರ್ಯದಲ್ಲಿ ತೊಡಗಿರುವ ಬಗ್ಗೆ ವಿಶ್ವನ್ಯೂಸ್24 ಗೆ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…