ಕಾಪು: ತಾಲೂಕಿನಾದ್ಯಂತ ಗಾಳಿ-ಮಳೆ ಹೆಚ್ಚಾಗುತ್ತಿದ್ದು, ಜು.19ರ ಶುಕ್ರವಾರ ನೆರೆ ಭೀತಿ ಎದುರಾಗಿದೆ. ಮಜೂರು, ಉಳಿಯಾರು, ಜಲಂಚಾರು, ಬೆಳಪು, ಕುಂಜೂರು, ಎರ್ಮಾಳು, ಇನ್ನಂಜೆ, ಮೂಳೂರು, ಮಲ್ಲಾರು, ಉಳಿಯಾರಗೋಳಿ, ಪಾಂಗಾಳ ಪರಿಸರದಲ್ಲಿ ನೆರೆ ನೀರು ಉಕ್ಕಿ ಬರುತ್ತಿದ್ದು ನದಿ, ಹೊಳೆ ತೀರದ ಜನರಲ್ಲಿ ಆತಂಕ ಎದುರಾಗಿದೆ.
ಬೈಲು ಪ್ರದೇಶಗಳಲ್ಲಿನ ಹಲವಾರು ಮನೆಗಳು ಜಲಾವೃತಗೊಂಡಿದ್ದು, ಮನೆಯೊಳಗೂ ನೆರೆ ನೀರು ನುಗ್ಗಿದೆ.
ಕಾಪು – ಇನ್ನಂಜೆ, ಮೂಳೂರು – ಬೆಳಪು, ಮಜೂರು – ಪಾದೂರು, ಜಲಂಚಾರು – ಕರಂದಾಡಿ – ಕಲ್ಲುಗುಡ್ಡೆ ಸಹಿತ ಕೆಲವೆಡೆಗಳಲ್ಲಿ ನೆರೆ ನೀರಿನಿಂದಾಗಿ ರಸ್ತೆ ಸಂಪರ್ಕ ಸ್ಥಗಿತವಾಗಿದ್ದು ಮಳೆ ಹೆಚ್ಚಾದಲ್ಲಿ ನೀರಿನ ಹರಿವು ಇನ್ನಷ್ಡು ಹೆಚ್ಚುವ ಸಾಧ್ಯತೆಗಳಿವೆ.
ತಾಲೂಕು ಆಡಳಿತ, ಪುರಸಭೆ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳು ಮಳೆ, ನೆರೆ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದ್ದು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…