ಉಡುಪಿ: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ. ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ
ಮಾನವೀಯತೆ, ಮ್ರದುತ್ವ, ಉಪಚಾರ, ಸಂತೈಸುವಿಕೆ ಇವೆಲ್ಲವೂ ರಾಜಕೀಯ ರಂಗದಲ್ಲಿ ಕಾಣಿಸಿದ ಈ ದಿನಗಳಲ್ಲಿ ಕಾಪು ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಯವರು ರಾಜಕೀಯ ರಂಗಕ್ಕೆ ಮಾದರಿಯಾಗಿದ್ದಾರೆ.
ಕಾಪು ಕ್ಷೇತ್ರದ ಮಟ್ಟು ಮಹಾಂಕಾಳಿ ಮಂತ್ರದೇವತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ರಸ್ತೆ ಬರ್ತಾ ಇರೋ ಮಟ್ಟುವಿನ ಮಹಿಳೆ ಮೋಹಿನಿಯವರು ಬಿಸಿಲ ಜಳಕ್ಕೆ ತಲೆತಿರುಗಿ ರಸ್ತೆ ಮಧ್ಯದಲ್ಲಿ ಮೂರ್ಚೆ ಹೋಗಿ ಬಿದ್ದಿದ್ದರು. ನಂತರ ಮೋಹಿನಿಯವರನ್ನು ಎತ್ತಿ ಉಪಚರಿಸಿದ ಸೊರಕೆಯವರು ನೀರನ್ನು ನೀಡಿ ಸಂತೈಸಿದರು.
ಕಾಂಗ್ರೆಸ್ ಮುಖಂಡರಾದ ಪ್ರಶಾಂತ್ ಜತ್ತನ್, ಪ್ರಮೀಳ ಜತ್ತನ್,ದಯಾನಂದ ಬಂಗೇರ, ಕಿಶೋರ್ ಅಂಬಾಡಿ, ಅಖಿಲೇಶ್, ಸುಶೀಲ್ ಬೋಳಾರ್, ವಿಕ್ರಂ ಕಾಪು ಮೊದಲದಾವರು ಸೊರಕೆಯವರಿಗೆ ಸಾಥ್ ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…