Featured

ಕಾಪು : ಮತಯಾಚನೆ ಸಂದರ್ಭ ರಸ್ತೆಯಲ್ಲಿ ತಲೆ ತಿರುಗಿ ಬಿದ್ದು ಮೂರ್ಚೆ ಹೋಗಿದ್ದ ಮಹಿಳೆಯನ್ನು ಉಪಚರಿಸಿದ ಮಾನವೀಯತೆ ಮೆರೆದ ಸೊರಕೆ – Vishwanews24

ಕಾಪು  : ಮತಯಾಚನೆ ಸಂದರ್ಭ ರಸ್ತೆಯಲ್ಲಿ ತಲೆ ತಿರುಗಿ ಬಿದ್ದು ಮೂರ್ಚೆ ಹೋಗಿದ್ದ ಮಹಿಳೆಯನ್ನು ಉಪಚರಿಸಿದ ಮಾನವೀಯತೆ ಮೆರೆದ ಸೊರಕೆ

ಉಡುಪಿ: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ. ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ

ಮಾನವೀಯತೆ, ಮ್ರದುತ್ವ, ಉಪಚಾರ, ಸಂತೈಸುವಿಕೆ ಇವೆಲ್ಲವೂ ರಾಜಕೀಯ ರಂಗದಲ್ಲಿ ಕಾಣಿಸಿದ ಈ ದಿನಗಳಲ್ಲಿ ಕಾಪು ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಯವರು ರಾಜಕೀಯ ರಂಗಕ್ಕೆ ಮಾದರಿಯಾಗಿದ್ದಾರೆ.

ಕಾಪು ಕ್ಷೇತ್ರದ ಮಟ್ಟು ಮಹಾಂಕಾಳಿ ಮಂತ್ರದೇವತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ರಸ್ತೆ ಬರ್ತಾ ಇರೋ ಮಟ್ಟುವಿನ ಮಹಿಳೆ ಮೋಹಿನಿಯವರು ಬಿಸಿಲ ಜಳಕ್ಕೆ ತಲೆತಿರುಗಿ ರಸ್ತೆ ಮಧ್ಯದಲ್ಲಿ ಮೂರ್ಚೆ ಹೋಗಿ ಬಿದ್ದಿದ್ದರು. ನಂತರ ಮೋಹಿನಿಯವರನ್ನು ಎತ್ತಿ ಉಪಚರಿಸಿದ ಸೊರಕೆಯವರು ನೀರನ್ನು ನೀಡಿ ಸಂತೈಸಿದರು.

ಕಾಂಗ್ರೆಸ್ ಮುಖಂಡರಾದ ಪ್ರಶಾಂತ್ ಜತ್ತನ್, ಪ್ರಮೀಳ ಜತ್ತನ್,ದಯಾನಂದ ಬಂಗೇರ, ಕಿಶೋರ್ ಅಂಬಾಡಿ, ಅಖಿಲೇಶ್, ಸುಶೀಲ್ ಬೋಳಾರ್, ವಿಕ್ರಂ ಕಾಪು ಮೊದಲದಾವರು ಸೊರಕೆಯವರಿಗೆ ಸಾಥ್ ನೀಡಿದರು.

Vishwa News 24

Recent Posts

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

56 seconds ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

19 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

20 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

20 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

20 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

20 hours ago