ಕಾಪು: ಮದ್ಯಪಾನ ಮಾಡಿ ರಾ. ಹೆ. 66ರಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಎಬ್ಬಿಸಿ, ಉಪಚರಿಸುವ ಮೂಲಕ ಉಡುಪಿ ಡಿಸಿ ಮತ್ತು ಎಸ್ಪಿ ಮಾನವೀಯತೆ ಮೆರೆದಿದ್ದಾರೆ.
ಉಡುಪಿ ಡಿಸಿ ಕೂರ್ಮಾ ರಾವ್ ಮತ್ತು ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ತಮ್ಮ ವಾಹನಗಳಲ್ಲಿ ಉಡುಪಿಯಿಂದ ಹೆಜಮಾಡಿ ಕಡೆಗೆ ತೆರಳುತ್ತಿದ್ದ ವೇಳೆ ಎರ್ಮಾಳು ಬಳಿ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬ ಮಲಗಿದ್ದನ್ನು ಗಮನಿಸಿದ್ದರು.
ವಾಹನ ನಿಲ್ಲಿಸಿ ಆತನ ಬಳಿಗೆ ಬಂದ ಅವರು ಎಬ್ಬಿಸಿ ಅಂಗರಕ್ಷಕ ಸಿಬಂದಿ ಮತ್ತು ಸ್ಥಳೀಯರ ಸಹಕಾರದೊಂದಿಗೆ ರಸ್ತೆ ಬದಿಗೆ ಕರೆ ತಂದು ಉಪಚರಿಸಿದರು. ಬಳಿಕ ಹೈವೇ ಪೆಟ್ರೋಲ್ ಪೊಲೀಸರ ಮೂಲಕ ಆತನ ಮನೆಯವರನ್ನು ಸಂಪರ್ಕಿಸಿ, ಕರೆದೊಯ್ಯುವ ವ್ಯವಸ್ಥೆ ಮಾಡಿದರು. ಈ ಮಾನವೀಯ ನಡೆ ಪ್ರಶಂಸೆಗೆ ಪಾತ್ರವಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…