ಕಾಪು: ಕಾಪು ತಾಲೂಕು ಮೂಡಬೆಟ್ಟು ಗ್ರಾಮದ ಶಂಕರಪುರ ಕಡೆಯಿಂದ ಮೂಡುಬೆಟ್ಟು ದೇವಸ್ಥಾನ ಕಡೆಗೆ ಹೋಗುವ ಕಾಂಕ್ರೀಟ್ ಒಳ ರಸ್ತೆಯಲ್ಲಿರುವ ಕ್ಲೇರಾ ಮೆಂಡೋನ್ಸ್ ಎಂಬುವವರ ಮನೆಯಲ್ಲಿ ಆರೋಪಿ ಗೌತಮ್ ಪ್ರಭು ಎಂಬಾತನು ಅಕ್ರಮವಾಗಿ ಸುಡುಮದ್ದು (ಪಟಾಕಿ) ದಾಸ್ತಾನು ಮಾಡಿಟ್ಟಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ವಿವಿಧ ಕಂಪನಿಗೆ ಸೇರಿದ ಸುಡುಮದ್ದುಗಳನ್ನು ವಶಕ್ಕೆ ಪಡೆದಿದ್ದಾರೆ.
ಅ. 29 ರಂದು ಕಾಪು ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ, ರವರಿಗೆ ಮಾಹಿತಿಯಂತೆ ದಾಳಿ ನಡೆಸಿ, ಒಟ್ಟು ಅಂದಾಜು ಎರಡು ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಗೆ ಸೇರಿದ ವಿವಿಧ ಸುಡುಮದ್ದು(ಪಟಾಕಿ)ಗಳನ್ನು ಸ್ವಾಧೀನಪಡಸಿಕೊಳ್ಳಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಅಪರಾಧ ಕ್ರಮಾಂಕ 141/2025 ಕಲಂ: 9B(1) (b) Explosive Act-1884 ಮತ್ತು ಕಲಂ: 287, 288 BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…