Featured

ಕಾಪು:  ಮನೆಯಲ್ಲಿ ಅಕ್ರಮ ಸುಡುಮದ್ದು ದಾಸ್ತಾನು ; ಪೋಲೀಸರ ದಾಳಿ – vishwanews24

ಕಾಪು:  ಮನೆಯಲ್ಲಿ ಅಕ್ರಮ ಸುಡುಮದ್ದು ದಾಸ್ತಾನು ; ಪೋಲೀಸರ ದಾಳಿ

ಕಾಪು: ಕಾಪು ತಾಲೂಕು ಮೂಡಬೆಟ್ಟು ಗ್ರಾಮದ ಶಂಕರಪುರ ಕಡೆಯಿಂದ ಮೂಡುಬೆಟ್ಟು ದೇವಸ್ಥಾನ ಕಡೆಗೆ ಹೋಗುವ ಕಾಂಕ್ರೀಟ್‌ ಒಳ ರಸ್ತೆಯಲ್ಲಿರುವ ಕ್ಲೇರಾ ಮೆಂಡೋನ್ಸ್‌ ಎಂಬುವವರ ಮನೆಯಲ್ಲಿ ಆರೋಪಿ ಗೌತಮ್‌ ಪ್ರಭು ಎಂಬಾತನು ಅಕ್ರಮವಾಗಿ ಸುಡುಮದ್ದು (ಪಟಾಕಿ) ದಾಸ್ತಾನು ಮಾಡಿಟ್ಟಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ವಿವಿಧ ಕಂಪನಿಗೆ ಸೇರಿದ ಸುಡುಮದ್ದುಗಳನ್ನು ವಶಕ್ಕೆ ಪಡೆದಿದ್ದಾರೆ.

ಅ. 29 ರಂದು ಕಾಪು ಪೊಲೀಸ್‌ ಠಾಣೆ ಪೊಲೀಸ್‌ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ, ರವರಿಗೆ ಮಾಹಿತಿಯಂತೆ ದಾಳಿ ನಡೆಸಿ, ಒಟ್ಟು ಅಂದಾಜು ಎರಡು ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಗೆ ಸೇರಿದ ವಿವಿಧ ಸುಡುಮದ್ದು(ಪಟಾಕಿ)ಗಳನ್ನು ಸ್ವಾಧೀನಪಡಸಿಕೊಳ್ಳಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಯಲ್ಲಿ ಅಪರಾಧ ಕ್ರಮಾಂಕ 141/2025 ಕಲಂ: 9B(1) (b) Explosive Act-1884 ಮತ್ತು ಕಲಂ: 287, 288 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago