ಕಾಪು ಮಲ್ಲಾರು ಹಝ್ರತ್ ಸದತ್ ವೃಧ್ದಾಶ್ರಮಕ್ಕೆ ರಂಜಾನ್ ಕಿಟ್ ನೀಡಿ ಶುಭ ಹಾರೈಸಿದ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು
ಕಾಪು: ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿ ಕಾಪು ಮಲ್ಲಾರಿನ ಹಝ್ರತ್ ಸದತ್ ವೃಧ್ದಾಶ್ರಮಕ್ಕೆ ರಂಜಾನ್ ಕಿಟ್ ನೀಡಿ ಶುಭ ಹಾರೈಸಿದರು.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ರಂಜಾನ್ ಹಬ್ಬದ ಪುಣ್ಯ ಕಾಲದಲ್ಲಿ ವೃಧ್ದಾಶ್ರಮದಲ್ಲಿರುವ ಅನಾಥರಿಗೆ ರಂಜಾನ್ ವಿಶೇಷ ಆಹಾರದ ಕಿಟ್ ವಿತರಣೆ ಮಾಡಿದ್ದು ಇದೊಂದು ಸಾರ್ಥಕಭಾವ,ಮತ್ತು ಆದಷ್ಟು ಬಂಧುಗಳು ಈ ಆಶ್ರಮಕ್ಕೆ ಸಹಕಾರ ನೀಡಬೇಕು ಎಂದರು.
ಈ ಸಂಧರ್ಭದಲ್ಲಿ ಮಹಮ್ಮದ್ ಶಾರಿಕ್ ಹುಸೇನ್ ,ಆಶ್ರಮದ ಮೇಲ್ವಿಚಾರಕರು ಉಪಸ್ಥಿತರಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…