Featured

ಕಾಪು : ಮಳೆ ನೀರು ನಿಂತು ಹೆದ್ದಾರಿ ವಾಹನ ಸಂಚಾರಕ್ಕೆ ಅಡಚಣೆ – ಅಪಘಾತದ ಭೀತಿ – Vishwanews24

ಕಾಪು : ಮಳೆ ನೀರು ನಿಂತು ಹೆದ್ದಾರಿ ವಾಹನ ಸಂಚಾರಕ್ಕೆ ಅಡಚಣೆ – ಅಪಘಾತದ ಭೀತಿ

ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಇಲ್ಲಿನ ಪರಿಸ್ಥಿತಿ ..

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆ..

ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ : ಸಾರ್ವಜನಿಕರ ಆಕ್ರೋಶ

ಕಾಪು: ಮಂಗಳವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಕಾಪು ಶಿಕ್ಷಣ ಸಂಸ್ಥೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ತೊಂದರೆಯುಂಟಾಗುತ್ತಿದ್ದು, ಅಪಘಾತದ ಭೀತಿಯುಂಟಾಗಿದೆ.

ಪ್ರತಿ ಬಾರಿ ಮಳೆ ಬಂದಾಗಲೂ ಇಲ್ಲಿನ ಪರಿಸ್ಥಿತಿ ಇದೇ ಆಗಿದೆ. ಕಾಪುವಿನಲ್ಲಿರುವ ಮಂಗಳೂರು – ಉಡುಪಿ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಯಲ್ಲಿ ಸಂಪೂರ್ಣ ನೀರು ನಿಂತು ಹೆದ್ದಾರಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ.

ರಾ. ಹೆ.66 ರ ಚತುಷ್ಪಥ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿಯ ಕೆಲವೆಡೆ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆಯುಂಟಾಗುತ್ತಿದೆ.

ಕಾಪು ಶಾಲೆಯ ಬಳಿಯ ಹೆದ್ದಾರಿಯಲ್ಲಿ ಕಳೆದ ಹಲವು ವರ್ಷಗಳಿಂದ ಇದೇ ರೀತಿಯ ಅಸ್ತವ್ಯಸ್ತವಾಗಿದೆ. ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago