Featured

ಕಾಪು : ಮಳೆ ನೀರು ನಿಂತು ಹೆದ್ದಾರಿ ವಾಹನ ಸಂಚಾರಕ್ಕೆ ಅಡಚಣೆ – ಅಪಘಾತದ ಭೀತಿ – Vishwanews24

ಕಾಪು : ಮಳೆ ನೀರು ನಿಂತು ಹೆದ್ದಾರಿ ವಾಹನ ಸಂಚಾರಕ್ಕೆ ಅಡಚಣೆ – ಅಪಘಾತದ ಭೀತಿ

ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಇಲ್ಲಿನ ಪರಿಸ್ಥಿತಿ ..

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆ..

ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ : ಸಾರ್ವಜನಿಕರ ಆಕ್ರೋಶ

ಕಾಪು: ಮಂಗಳವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಕಾಪು ಶಿಕ್ಷಣ ಸಂಸ್ಥೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ತೊಂದರೆಯುಂಟಾಗುತ್ತಿದ್ದು, ಅಪಘಾತದ ಭೀತಿಯುಂಟಾಗಿದೆ.

ಪ್ರತಿ ಬಾರಿ ಮಳೆ ಬಂದಾಗಲೂ ಇಲ್ಲಿನ ಪರಿಸ್ಥಿತಿ ಇದೇ ಆಗಿದೆ. ಕಾಪುವಿನಲ್ಲಿರುವ ಮಂಗಳೂರು – ಉಡುಪಿ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಯಲ್ಲಿ ಸಂಪೂರ್ಣ ನೀರು ನಿಂತು ಹೆದ್ದಾರಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ.

ರಾ. ಹೆ.66 ರ ಚತುಷ್ಪಥ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿಯ ಕೆಲವೆಡೆ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆಯುಂಟಾಗುತ್ತಿದೆ.

ಕಾಪು ಶಾಲೆಯ ಬಳಿಯ ಹೆದ್ದಾರಿಯಲ್ಲಿ ಕಳೆದ ಹಲವು ವರ್ಷಗಳಿಂದ ಇದೇ ರೀತಿಯ ಅಸ್ತವ್ಯಸ್ತವಾಗಿದೆ. ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

18 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

19 hours ago