ಕಾಪು- ಮಹರಾಷ್ಟ್ರದಿಂದ ಬಂದ ವ್ಯಕ್ತಿಯಿಂದ ಹೋಮ್ ಕ್ವಾರಂಟೈನ್ ಆದೇಶ ಉಲ್ಲಂಘನೆ ಪ್ರಕರಣ ದಾಖಲು.vishwanews24

ಕಾಪು- ಮಹರಾಷ್ಟ್ರದಿಂದ ಬಂದ ವ್ಯಕ್ತಿಯಿಂದ ಹೋಮ್ ಕ್ವಾರಂಟೈನ್ ಆದೇಶ ಉಲ್ಲಂಘನೆ

ಪ್ರಕರಣ ದಾಖಲು.

 

ಕಾಪು: ಕೊರೋನಾ ವೈರಸ್ ಸೊಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂತರ ರಾಜ್ಯಗಳಿಂದ ಬರುವ ವ್ಯಕ್ತಿಗಳನ್ನು 14 ದಿನಗಳ ಹೋಮ್ ಕ್ವಾರಂಟೈನ್ ಇಡುವಂತೆ ಮಾನ್ಯ ಜಿಲ್ಲಾಧಿಕಾರಿಯವರ ಆದೇಶವಿದ್ದು, ದಿನಾಂಕ: 15-06-2020 ರಂದು ಮಹಾರಾಷ್ಟ್ರ ರಾಜ್ಯದಿಂದ ಬಂದಿದ್ದ ಆರೋಪಿ ಮೋಹನ್ ಎಸ್ ಸಾಲಿಯಾನ್ ಎಂಬವರನ್ನುಹೋಮ್ ಕ್ವಾರಂಟೈನ್ ನಲ್ಲಿರಿಸಿ ಅವರ ಮನೆಯನ್ನು ಸೀಲ್ ಡೌನ್ ಮಾಡಿದ್ದರು ಆರೋಪಿ ತಾನು ಮಹಾರಾಷ್ಟ್ರದಿಂದ ಬಂದ ದಿನದಿಂದ ಹೋಮ್ ಕ್ವಾರಂಟೈನ್ ಆದೇಶವನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿರುವುದಾಗಿ ದೂರುಗಳು ಬಂದಿದ್ದು, ಈ ಬಗ್ಗೆ ಆರೋಪಿಗೆ ಹೋಮ್ ಕ್ವಾರಂಟೈನ್ ನಿಂದ ಹೊರಗೆ ಬಾರದಂತೆ ದಿನಾಂಕ: 16-06-2020 ರಂದು ಪುರಸಭೆ ಮುಖ್ಯಾಧಿಕಾರಿ ಆತನ ಮನೆಗೆ ಹೋಗಿ ತಿಳಿಸಿದ್ದರು ಆರೋಪಿ ಮೋಹನ್ ಎಸ್ ಸಾಲಿಯಾನ್ ರವರು ಹೋಮ್ ಕ್ವಾರಂಟೈನ್ ಆದೇಶವನ್ನುಉಲ್ಲಂಘಿಸಿ ಹೊರಗೆ ಓಡಾಡುತ್ತಿರುವುದಾಗಿ ತಿಳಿದು ಬಂದಿರುವುದರಿಂದ ಸದ್ರಿ ಆರೋಪಿ ಮೋಹನ ಎಸ್ ಸಾಲಿಯಾನ್ ರವರನ್ನು ದಿನಾಂಕ: 18-06-2020 ರಂದು ಹೋಮ್ ಕ್ವಾರಂಟೈನ್ ನಿಂದ ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ ಗೆ ವರ್ಗಾಯಿಸಿದ್ದು, ಆರೋಪಿ ಹೋಮ್ ಕ್ವಾರಂಟೈನ್ ಮಾರ್ಗಸೂಚಿಯನ್ನು ಉಲ್ಲಂಘಿಸಿರುವುದರಿಂದ ಕಾಪು ಪುರಸಭಾ ಮುಖ್ಯಧಿಕಾರಿ ನೀಡಿದ ದೂರಿನ ಅನ್ವಯ ಕಾಪು ಠಾಣೆಯಲ್ಲಿ ಅಪರಾಧ ಸಂಖ್ಯೆ 71/2020 ಕಲಂ 269,271 ಐ ಪಿ ಸಿ ಹಾಗೂ ಕಲಂ .51 (B) DM Act ಅನ್ವಯ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.ಎಂದು ಮಾಧ್ಯಮಕ್ಕೆ ಪೋಲಿಸ್ ಪ್ರಕಟನೆ ತಿಳಿಸಿದೆ.

 

Vishwa News 24

Recent Posts

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 minutes ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

12 minutes ago

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

20 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago