ಕಾಪು- ಮಹರಾಷ್ಟ್ರದಿಂದ ಬಂದ ವ್ಯಕ್ತಿಯಿಂದ ಹೋಮ್ ಕ್ವಾರಂಟೈನ್ ಆದೇಶ ಉಲ್ಲಂಘನೆ ಪ್ರಕರಣ ದಾಖಲು.vishwanews24

ಕಾಪು- ಮಹರಾಷ್ಟ್ರದಿಂದ ಬಂದ ವ್ಯಕ್ತಿಯಿಂದ ಹೋಮ್ ಕ್ವಾರಂಟೈನ್ ಆದೇಶ ಉಲ್ಲಂಘನೆ

ಪ್ರಕರಣ ದಾಖಲು.

 

ಕಾಪು: ಕೊರೋನಾ ವೈರಸ್ ಸೊಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂತರ ರಾಜ್ಯಗಳಿಂದ ಬರುವ ವ್ಯಕ್ತಿಗಳನ್ನು 14 ದಿನಗಳ ಹೋಮ್ ಕ್ವಾರಂಟೈನ್ ಇಡುವಂತೆ ಮಾನ್ಯ ಜಿಲ್ಲಾಧಿಕಾರಿಯವರ ಆದೇಶವಿದ್ದು, ದಿನಾಂಕ: 15-06-2020 ರಂದು ಮಹಾರಾಷ್ಟ್ರ ರಾಜ್ಯದಿಂದ ಬಂದಿದ್ದ ಆರೋಪಿ ಮೋಹನ್ ಎಸ್ ಸಾಲಿಯಾನ್ ಎಂಬವರನ್ನುಹೋಮ್ ಕ್ವಾರಂಟೈನ್ ನಲ್ಲಿರಿಸಿ ಅವರ ಮನೆಯನ್ನು ಸೀಲ್ ಡೌನ್ ಮಾಡಿದ್ದರು ಆರೋಪಿ ತಾನು ಮಹಾರಾಷ್ಟ್ರದಿಂದ ಬಂದ ದಿನದಿಂದ ಹೋಮ್ ಕ್ವಾರಂಟೈನ್ ಆದೇಶವನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿರುವುದಾಗಿ ದೂರುಗಳು ಬಂದಿದ್ದು, ಈ ಬಗ್ಗೆ ಆರೋಪಿಗೆ ಹೋಮ್ ಕ್ವಾರಂಟೈನ್ ನಿಂದ ಹೊರಗೆ ಬಾರದಂತೆ ದಿನಾಂಕ: 16-06-2020 ರಂದು ಪುರಸಭೆ ಮುಖ್ಯಾಧಿಕಾರಿ ಆತನ ಮನೆಗೆ ಹೋಗಿ ತಿಳಿಸಿದ್ದರು ಆರೋಪಿ ಮೋಹನ್ ಎಸ್ ಸಾಲಿಯಾನ್ ರವರು ಹೋಮ್ ಕ್ವಾರಂಟೈನ್ ಆದೇಶವನ್ನುಉಲ್ಲಂಘಿಸಿ ಹೊರಗೆ ಓಡಾಡುತ್ತಿರುವುದಾಗಿ ತಿಳಿದು ಬಂದಿರುವುದರಿಂದ ಸದ್ರಿ ಆರೋಪಿ ಮೋಹನ ಎಸ್ ಸಾಲಿಯಾನ್ ರವರನ್ನು ದಿನಾಂಕ: 18-06-2020 ರಂದು ಹೋಮ್ ಕ್ವಾರಂಟೈನ್ ನಿಂದ ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ ಗೆ ವರ್ಗಾಯಿಸಿದ್ದು, ಆರೋಪಿ ಹೋಮ್ ಕ್ವಾರಂಟೈನ್ ಮಾರ್ಗಸೂಚಿಯನ್ನು ಉಲ್ಲಂಘಿಸಿರುವುದರಿಂದ ಕಾಪು ಪುರಸಭಾ ಮುಖ್ಯಧಿಕಾರಿ ನೀಡಿದ ದೂರಿನ ಅನ್ವಯ ಕಾಪು ಠಾಣೆಯಲ್ಲಿ ಅಪರಾಧ ಸಂಖ್ಯೆ 71/2020 ಕಲಂ 269,271 ಐ ಪಿ ಸಿ ಹಾಗೂ ಕಲಂ .51 (B) DM Act ಅನ್ವಯ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.ಎಂದು ಮಾಧ್ಯಮಕ್ಕೆ ಪೋಲಿಸ್ ಪ್ರಕಟನೆ ತಿಳಿಸಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago