Featured

ಕಾಪು  : ಮಹಿಳೆ ನಾಪತ್ತೆ – vishwanews24

ಕಾಪು  : ಮಹಿಳೆ ನಾಪತ್ತೆ

ಉಡುಪಿ : ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ ನೂರ್ ಬಾನು (35) ಎಂಬ ಮಹಿಳೆಯು ಅಕ್ಟೋಬರ್ 29 ರಂದು ಮಧ್ಯಾಹ್ನದ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಉರ್ದು ಭಾಷೆಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪವಿಭಾಗ ಪೊಲೀಸ್ ಉಪಾಧೀಕ್ಷಕರ ಕಛೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2572333, ಮೊ.ನಂ: 9480805431, ಕಾಪು ಪೊಲೀಸ್ ಠಾಣೆ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2551033, ಮೊ.ನಂ: 9480805449 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

24 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

21 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

23 hours ago