Featured

ಕಾಪು : ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಕಾಪು ಸಮಾಜ ಸೇವಕರ ತಂಡ -Vishwanews24

ಕಾಪು : ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಕಾಪು ಸಮಾಜ ಸೇವಕರ ತಂಡ -Vishwanews24

ಕಾಪು : ಕಾಪು ತಾಲೂಕಿನ ಕಾಪು ಪಡು ಎಂಬಲ್ಲಿ ಹಲವು ಸಮಯದಿಂದ ತನ್ನ ತಾಯಿಯೊಂದಿಗೆ ಇದ್ದು ಮಾನಸಿಕವಾಗಿ ಅಸ್ವಸ್ಥತೆಯನ್ನು ಹೊಂದಿದ ಯುವಕನೋರ್ವನನ್ನು ಕಾಪು ಸಮಾಜ ಸೇವಕರ ತಂಡವೊಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕರಾದ ನೀತಾ ಪ್ರಭು, ಪ್ರಶಾಂತ್ ಪೂಜಾರಿ ಕಾಪು,ಶಿವಾನಂದ ಪೂಜಾರಿ (ಮುನ್ನ ಕಾಪು), ಪ್ರಜ್ವಲ್ ಶೆಟ್ಟಿ ಗುಜ್ಜಿ, ಕೀರ್ತನ್ ಪೂಜಾರಿ ಕಾಪು, ಜೀವನ್ ಶೆಟ್ಟಿ ಪಕೀರ್ನಕಟ್ಟೆ.. ಉಪಸ್ಥಿತರಿದ್ದರು.

Vishwa News 24

Recent Posts

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

5 minutes ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

11 minutes ago

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

21 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

21 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

21 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

22 hours ago