ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಕ್ಷೇತ್ರ ಸಂದರ್ಶಿಸಿದರು.
ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ,
ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಉದ್ಯಮಿ ನಾರಾಯಣ ಶೆಟ್ಟಿ ಎರ್ಮಾಳು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ರವಿ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉದಯ ಸುಂದರ ಶೆಟ್ಟಿ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ,ಬಾಲಾಜಿ ಸ್ವಾಗತಿಸಿದರು. ವೇದಿಕೆ ಸಮಿತಿಯ ಅಶೋಕ್ ಪಕಳ ಕಾರ್ಯಕ್ರಮ ನಿರೂಪಿಸಿ, ದಾಮೋದರ ಶರ್ಮ ವಂದಿಸಿದರು. ವಿಶೇಷತೆಗಳು ಶ್ರೀ ಕ್ಷೇತ್ರ ತಿರುಪತಿ, ಕೇರಳ ಅನಂತಪದ್ಮನಾಭ ಸನ್ನಿಧಿ, ಕೊಲ್ಯಾಪುರ ಮಹಾಲಕ್ಷ್ಮೀ ಕ್ಷೇತ್ರ, ಗೋಕರ್ಣ, ಕೊಲ್ಲೂರು, ಶೃಂಗೇರಿ, ಧರ್ಮಸ್ಥಳ, ಸುಬ್ರಹ್ಮಣ್ಯ, ಹೊರನಾಡು ದೇವಸ್ಥಾನಗಳ ಪ್ರಧಾನ ಅರ್ಚಕರು ಆಗಮಿಸಿ ಪ್ರಸಾದ ನೀಡಿದರು. ಸ್ಪೀಕರ್ ಯು. ಟಿ. ಖಾದರ್ 5 ವಾಹನಗಳಲ್ಲಿ ಹೊರೆಕಾಣಿಕೆ ಕಳುಹಿಸಿಕೊಟ್ಟಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…