ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆ,ಕೊಡಗು ಮಡಿಕೇರಿ ಸಂತ್ರಸ್ತರಿಗೆ ಧನ ಸಹಾಯ ಹಸ್ತಾಂತರ.
ಕಾಪು: ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆ ವತಿಯಿಂದ ಭಾರಿ ಜಲಪ್ರವಾಹದಿಂದ ಸೂರು ಕಳೆದುಕೊಂಡಕ ಕೊಡಗು ಮಡಿಕೇರಿ ಭಾಗದ ಕುಟುಂಬಗಳಿಗೆ ನರೆವು ನೀಡುವ ಅಂಗವಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸುಮಾರು 25000 ರೂಪಾಯಿ ಧನಸಹಾಯದ ಚೆಕ್ಕನ್ನು ಕಾಪು ಪುರಸಭಾ ಮುಖ್ಯಧಿಕಾರಿ ರಾಯಪ್ಪರ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗಿಶ್ ರೈ, ಕಾರ್ಯದರ್ಶಿ ಜಗದೀಶ್ ಮೆಂಡನ್,ಕೋಶಾಧಿಕಾರಿ ಪ್ರದೀಪ್,ಕಾಪು ಲೀಲಾಧರ ಶೆಟ್ಟಿ, ಸತೀಶ್ ಭಂಡಾರಿ,ದೇವರಾಜ್ ಕೋಟ್ಯಾನ್,ಇಬ್ರಾಹಿಮ್,ಅಬ್ದುಲ್ಲಾ ಕಾಪು,ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತಿತರಿದ್ದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…