ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆ,ಕೊಡಗು ಮಡಿಕೇರಿ ಸಂತ್ರಸ್ತರಿಗೆ ಧನ ಸಹಾಯ ಹಸ್ತಾಂತರ.
ಕಾಪು: ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆ ವತಿಯಿಂದ ಭಾರಿ ಜಲಪ್ರವಾಹದಿಂದ ಸೂರು ಕಳೆದುಕೊಂಡಕ ಕೊಡಗು ಮಡಿಕೇರಿ ಭಾಗದ ಕುಟುಂಬಗಳಿಗೆ ನರೆವು ನೀಡುವ ಅಂಗವಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸುಮಾರು 25000 ರೂಪಾಯಿ ಧನಸಹಾಯದ ಚೆಕ್ಕನ್ನು ಕಾಪು ಪುರಸಭಾ ಮುಖ್ಯಧಿಕಾರಿ ರಾಯಪ್ಪರ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಕಾಪು ಮಾರುಕಟ್ಟೆ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗಿಶ್ ರೈ, ಕಾರ್ಯದರ್ಶಿ ಜಗದೀಶ್ ಮೆಂಡನ್,ಕೋಶಾಧಿಕಾರಿ ಪ್ರದೀಪ್,ಕಾಪು ಲೀಲಾಧರ ಶೆಟ್ಟಿ, ಸತೀಶ್ ಭಂಡಾರಿ,ದೇವರಾಜ್ ಕೋಟ್ಯಾನ್,ಇಬ್ರಾಹಿಮ್,ಅಬ್ದುಲ್ಲಾ ಕಾಪು,ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತಿತರಿದ್ದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…